• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಭಾರತದ ಆಹಾರ ವೈವಿಧ್ಯತೆಯು ಜಾಗತಿಕ ಹೂಡಿಕೆದಾರರಿಗೆ ಲಾಭಾಂಶವಾಗಿದೆ
National

ಭಾರತದ ಆಹಾರ ವೈವಿಧ್ಯತೆಯು ಜಾಗತಿಕ ಹೂಡಿಕೆದಾರರಿಗೆ ಲಾಭಾಂಶವಾಗಿದೆ

CliQ INDIA
Last updated: November 4, 2023 12:00 am
CliQ INDIA
Share
2 Min Read
SHARE

ನವದೆಹಲಿ , 3 ನವೆಂಬರ್ (ಹಿ.ಸ):

ಆ್ಯಂಕರ್ :

ಭಾರತದ ಹೂಡಿಕೆದಾರ ಸ್ನೇಹಿ ನೀತಿಗಳು ದೇಶದ ಆಹಾರ ಕ್ಷೇತ್ರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ’ವರ್ಲ್ಡ್ ಫುಡ್ ಇಂಡಿಯಾ ೨೦೨೩’ ರ ಎರಡನೇ ಆವೃತ್ತಿಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ಭಾರತದ ಆಹಾರ ವೈವಿಧ್ಯತೆಯು ಜಾಗತಿಕ ಹೂಡಿಕೆದಾರರಿಗೆ ಲಾಭಾಂಶವಾಗಿದೆ ಎಂದು ಹೇಳಿದರು.

೨೧ನೇ ಶತಮಾನದಲ್ಲಿ ಜಗತ್ತು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಆಹಾರ ಭದ್ರತೆಯೂ ಒಂದು. ಆಹಾರ ಕ್ಷೇತ್ರದಲ್ಲಿ ಸ್ಟಾರ್ಟ್ಅಪ್ಗಳು ಮತ್ತು ಕಂಪನಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ ಮತ್ತು ಆಹಾರ ಸಂಸ್ಕರಣಾ ಉದ್ಯಮದ ಪ್ರತಿಯೊಂದು ವಲಯದಲ್ಲಿ ಭಾರತವು ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದೆ. ಪ್ಯಾಕೇಜ್ಡ್ ಆಹಾರದ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ ಮತ್ತು ಇದು ರೈತರು, ಸ್ಟಾರ್ಟ್ಅಪ್ಗಳು ಮತ್ತು ಉದ್ಯಮಿಗಳಿಗೆ ಅವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತದಲ್ಲಿ ಮಹಿಳೆಯರು ಆಹಾರ ಸಂಸ್ಕರಣಾ ಉದ್ಯಮವನ್ನು ಮುನ್ನಡೆಸುವ ಸ್ವಾಭಾವಿಕ ಸಾಮರ್ಥ್ಯವನ್ನು ಹೊಂದಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಪ್ರತಿ ಹಂತದಲ್ಲೂ ಮಹಿಳಾ ಉದ್ಯಮಿಗಳು ಮತ್ತು ಸ್ವಸಹಾಯ ಗುಂಪುಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಅವರು ಹೇಳಿದರು.

ದೇಶದ ಸುಸ್ಥಿರ ಆಹಾರ ಸಂಸ್ಕೃತಿಯು ಸಾವಿರಾರು ವರ್ಷಗಳಿಂದ ವಿಕಸನಗೊಂಡಿದೆ ಮತ್ತು ಭಾರತದ ಪೂರ್ವಜರು ಆಹಾರ ಪದ್ಧತಿಯನ್ನು ಆಯುರ್ವೇದದೊಂದಿಗೆ ಜೋಡಿಸಿದ್ದಾರೆ ಎಂದು ಮೋದಿ ತಿಳಿಸಿದರು.

ಭಾರತದಲ್ಲಿನ ಆಹಾರ ಜ್ಞಾನದ ಸಂಪತ್ತಿನಿಂದ ಇಡೀ ವಿಶ್ವವೇ ಲಾಭ ಪಡೆಯಲಿದೆ. ಈ ವರ್ಷ ಅಂತಾರಾಷ್ಟ್ರೀಯ ರಾಗಿ ವರ್ಷವನ್ನಾಗಿ ಆಚರಿಸಲಾಗುತ್ತಿದೆ. ಭಾರತವು ರಾಗಿಗೆ ಶ್ರೀ ಅನ್ನದ ಸ್ಥಾನಮಾನವನ್ನು ನೀಡಿದೆ. ರಾಗಿ ಭಾರತದ ಸೂಪರ್ಫುಡ್ ಆಗಿದೆ. ಮತ್ತು ಶೀಘ್ರದಲ್ಲೇ, ಇವು ವಿಶ್ವದ ಮೂಲೆ ಮೂಲೆಗಳನ್ನು ತಲುಪುತ್ತವೆ ಎಂದು ಅವರು ಹೇಳಿದರು.

ಸುಸ್ಥಿರ ಜೀವನಶೈಲಿಯ ಉದ್ದೇಶವನ್ನು ಸಾಕಾರಗೊಳಿಸುವಲ್ಲಿ ಆಹಾರ ವ್ಯರ್ಥವನ್ನು ತಗ್ಗಿಸುವುದು ಮಹತ್ವದ ಪ್ರಯತ್ನವಾಗಿದೆ. ವ್ಯರ್ಥವಾಗುವುದನ್ನು ಕಡಿಮೆ ಮಾಡಲು ಉತ್ಪನ್ನಗಳನ್ನು ವಿನ್ಯಾಸಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಒಂದು ಲಕ್ಷಕ್ಕೂ ಅಧಿಕ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಬೀಜ ಬಂಡವಾಳ ಸಹಾಯವನ್ನು ವಿತರಿಸಿದರು. ಇದರಿಂದ ಪ್ಯಾಕೇಜಿಂಗ್ ಮತ್ತು ಗುಣಮಟ್ಟದ ಉತ್ಪಾದನೆಯನ್ನು ಸುಧಾರಿಸಲು ಮತ್ತು ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಾಕ್ಷಾತ್ಕಾರವನ್ನು ಪಡೆಯಲು ಸಹಾಯ ಮಾಡುತ್ತದೆ.

ವರ್ಲ್ಡ್ ಫುಡ್ ಇಂಡಿಯಾ ೨೦೨೩ ರ ಭಾಗವಾಗಿ ಫುಡ್ ಸ್ಟ್ರೀಟ್ ಅನ್ನು ಪ್ರಧಾನಿ ಉದ್ಘಾಟಿಸಿದರು. ಇದು ಪ್ರಾದೇಶಿಕ ಪಾಕಪದ್ಧತಿಗಳು ಮತ್ತು ರಾಜಮನೆತನದ ಪಾಕಶಾಲೆಯ ಪರಂಪರೆಯನ್ನು ಒಳಗೊಂಡಿದೆ, ಅಲ್ಲಿ ೨೦೦ ಕ್ಕೂ ಹೆಚ್ಚು ಬಾಣಸಿಗರು ಭಾಗವಹಿಸುತ್ತಾರೆ ಮತ್ತು ಸಾಂಪ್ರದಾಯಿಕ ಭಾರತೀಯ ಪಾಕಪದ್ಧತಿಯನ್ನು ಪ್ರಸ್ತುತಪಡಿಸುತ್ತಾರೆ. ಮೂರು ದಿನಗಳ ಈ ಮೇಳವನ್ನು ಕೇಂದ್ರ ಆಹಾರ ಸಂಸ್ಕರಣಾ ಸಚಿವಾಲಯ ಆಯೋಜಿಸಿದೆ.

ಹಿಂದೂಸ್ತಾನ್ ಸಮಾಚಾರ್

You Might Also Like

ಅಯೋಧ್ಯೆಯ ಬೀದಿಗಳಲ್ಲಿ ಇನ್ಮುಂದೆ ಗುಂಡಿನ ಸದ್ದು, ಕರ್ಫ್ಯೂ ಇರುವುದಿಲ್ಲ: ಯೋಗಿ ಆದಿತ್ಯನಾಥ್
ಯುಪಿಐ ಬಳಕೆಗೆ ಇಂದಿನಿಂದ ಹೊಸ ನಿಯಮ
ಆ. 16ರಿಂದ ಸೆ.14ರ ವರೆಗೆ ರಾಷ್ಟ್ರಪತಿ ಭವನದ ಅಮೃತ ಉದ್ಯಾನ ಸಾರ್ವಜನಿಕ ವೀಕ್ಷಣೆಗೆ
ಪ್ರಧಾನಿ ಮೋದಿ ಈ ದಶಕವನ್ನು ‘ಭಾರತದ ಟೆಕ್‌ಕೇಡ್’ ಎಂದರು; AI, ಸೆಮಿಕಂಡಕ್ಟರ್, ಜಾಗತಿಕ ಪ್ರಭಾವಕ್ಕೆ ಒತ್ತು
ಭಾರತ-ಯುಎಇ ಕಾರ್ಯತಂತ್ರದ ಸಂವಾದ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ನಮ್ಮ ಪಕ್ಷದಲ್ಲಿ ಯಾವುದೇ ಅಸಮಾದಾನ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್
Next Article ಪಕ್ಷದ ಸೂಚನೆ ಮೀರಿ ಮಾತನಾಡಿದವರಿಗೆಲ್ಲಾ ನೋಟಿಸ್ ನೀಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?