• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕಾಂಗ್ರೆಸ್ ಸರ್ಕಾರದ ವಿರುದ್ಧ ಈಶ್ವರಪ್ಪ ಕಿಡಿ
Regional

ಕಾಂಗ್ರೆಸ್ ಸರ್ಕಾರದ ವಿರುದ್ಧ ಈಶ್ವರಪ್ಪ ಕಿಡಿ

CliQ INDIA
Last updated: October 27, 2025 12:15 am
CliQ INDIA
Share
2 Min Read
SHARE

ವಿಜಯಪುರ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಹಿಂದೂ ಸಮಾಜವನ್ನು, ವೀರಶೈವ ಲಿಂಗಾಯತ ಸಮಾಜಗಳಿಗೆ ತೊಂದರೆ ಕೊಡುತ್ತಿದೆ. ವೀರೈಶವ ಲಿಂಗಾಯತ ಸಮಾಜಗಳನ್ನು ತುಂಡು ತುಂಡು ಮಾಡುತ್ತಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರೋಪಿಸಿದರು.

ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ಹೇರಿ ಶ್ರೀಗಳನ್ನು ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಬರದಂತೆ ನಿರ್ಬಂಧ ಹಾಕಿದ್ದಾರೆ. ವೀರಶೈವ, ಲಿಂಗಾಯತ, ಹಿಂದೂ ಸಮಾಜಗಳಿಗೆ ನೋವಾಗಿದ್ದು ಇದನ್ನು ಯಾರೂ ಕ್ಷಮಿಸುವುದಿಲ್ಲ. ಕನ್ಹೇರಿ ಶ್ರೀಗಳಿಗೆ ಹಾಕಿದ ನಿರ್ಭಂದದ ಕುರಿತು ಮುಂದೆ ಹೇಗೆ ಹೋರಾಟ ಮಾಡಬೇಕು ಎಂದು ಅ.೨೯ರಂದು ಬೆಳಗ್ಗೆ ೧೧ಕ್ಕೆ ಬೆಳಗಾವಿಯ ವೆಲಕಮ್ ಹೊಟೇಲ್ ನಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಹಿಂದೂ, ಲಿಂಗಾಯತ, ವೀರಶೈವ ಮುಖಂಡರು ಭಾಗವಹಿಸಲಿದ್ದಾರೆ. ಚಕ್ರವರ್ತಿ ಸುಲಿಬೆಲೆ, ಬಸನಗೌಡ ಪಾಟೀಲ ಯತ್ನಾಳ, ಪ್ರಮೋದ ಮುತಾಲಿಕ, ಸಿ.ಟಿ.ರವಿ, ಪ್ರತಾಪಸಿಂಹ, ಅರವಿಂದ ಬೆಲ್ಲದ, ನಾರಾಯಣಸಾ ಭಾಂಡಗೆ, ಈರಣ್ಣ ಕಡಾಡಿ, ಅಭಯ ಪಾಟೀಲ, ಸಂಜಯ ಪಾಟೀಲ, ಅರುಣ ಶಹಾಪುರ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಕನ್ಹೇರಿಯ ಶ್ರೀಗಳು ಹಾಗೂ ಅನೇಕ ಸಾಧು ಸಂತರು ಸಹ ಇದರಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ನಿರ್ಬಂಧದ ಬಗ್ಗೆ ಏನೇನು ರೂಪುರೇಷೆಗಳನ್ನು ಮಾಡಬೇಕು ಎಂಬ ತೀರ್ಮಾನ ಕೈಗೊಳ್ಳಲಿದ್ದೇವೆ. ರಾಜ್ಯ ಸರ್ಕಾರದ ಕಿವಿ ಹಿಂಡಲು ಲಕ್ಷಾಂತರ ಜನ ಸೇರಿಸುವುದೋ ಅಥವಾ ಮೌನವಾಗಿ ಹೋರಾಟ ಮಾಡಬೇಕೊ ಎಂಬ ವಿಚಾರ ಚರ್ಚಿಸಲಾಗುವುದು. ಅಷ್ಟರೊಳಗೆ ಸಿಎಂ ಸಿದ್ಧರಾಮಯ್ಯನವರು ಶ್ರೀಗಳ ಮೇಲಿನ ನಿರ್ಬಂಧ ವಾಪಸ್ ಪಡೆದರೆ ರಾಜ್ಯದಲ್ಲಿ ಶಾಂತಿ ಇರಲಿದೆ. ಇದರ ಜೊತೆಗೆ ಕೋರ್ಟ್ ನಲ್ಲಿ ಏನು ಹೋರಾಟ ಮಾಡಬೇಕೋ ಅದನ್ನು ಮಾಡಲಾಗುತ್ತಿದೆ. ಕ್ಷಮೆ ಕೇಳಿದರೆ ನಿರ್ಬಂದ ವಾಪಸ್ ಎಂದು ಎಂ.ಬಿ.ಪಾಟೀಲ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅವರೊಬ್ಬರೇ ವಾಪಸ್ ಪಡೆಯಲು ಅಧಿಕಾರವಿದೆಯೆ?. ಕ್ಯಾಬಿನೆಟ್ ಇದೆ, ಅಲ್ಲಿ ತೀರ್ಮಾನ ಆಗಬೇಕಲ್ಲವಾ?. ನಿರ್ಬಂಧ ವಾಪಸ್ಸು ಪಡೆಯಲು ರಾಜ್ಯ ಸರ್ಕಾರದಲ್ಲಿ ಎಂ.ಬಿ.ಪಾಟೀಲ ಒಬ್ಬರಿಗೆ ಅಧಿಕಾರ ಕೊಟ್ಟಿದ್ದಾರಾ?. ಇಷ್ಟೆಲ್ಲ‌ ಸಮಸ್ಯೆಗಳಿಗೆ ಅವರೊಬ್ಬರೆ ಇದರ ಮೂಲ‌ಪುರುಷ ಎಂದರು.

ಹಾಲುಮತ ಸಮಾಜಕ್ಕೆ ಎಸ್.ಟಿ ಮೀಸಲಾತಿ ಬೇಕು ಎಂದು ಕಲಬುರಗಿ, ಯಾದಗಿರಿ ಭಾಗದ ಜನತೆ ಮನವಿ ಮಾಡಿದ್ದರು. ಜೊತೆಗೆ ರಾಜ್ಯದಲ್ಲಿರುವ ಸಮಾಜದ ಎಲ್ಲರಿಗೂ ಮೀಸಲಾತಿ ಸಿಗಬೇಕು ಎಂದು ಹೋರಾಟ ನಡೆದಿತ್ತು. ಈ ಎರಡೂ ಫೈಲ್ ಗಳನ್ನು ದೆಹಲಿಗೆ ಕಳಿಸಲಾಗಿತ್ತು. ಈಗ ಅವರೆಡೂ ವಾಪಸ್ ಬಂದಿವೆ ಎನ್ನಲಾಗಿದೆ. ಅವು ವಾಪಸ್ ಬಂದಿವೆಯಾ? ದೆಹಲಿಯಿಂದ ಏನು ಅಂಶಗಳನ್ನು ಹಾಕಿ ವಾಪಸ್ ಕಳಿಸಿದ್ದಾರೆ ಅದನ್ನು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಬೇಕು ಎಂದರು.‌ ತಾವು ಅದಕ್ಕೆ ಉತ್ತರಿಸಿ ವಾಒಸ್ ಕಳಿಸಿದಿರೋ ಇಲ್ಲವೋ ಎಂಬುದು ತಿಳಿಸಬೇಕು. ಇದೆ ವಿಚಾರವಾಗಿ ಮೊನ್ನೆ ನಿರಂಜನಾನಂದಪುರಿ ಸ್ವಾಮೀಜಿ, ಹೆಚ್.ವಿಶ್ವನಾಥ ಸೇರಿದಂತೆ ಹಕವರು ಸೇರಿ ಸಭೆ ನಡೆಸಿದ್ದೇವೆ ಎಂದರು.

ಈ ಸರ್ಕಾರ ಹಿಂದೂ ಸಮಾಜಗಳಿಗೆ ಅನ್ಯಾಯ ಮಾಡಿ, ಮುಸ್ಲಿಂ‌ ಸಮಾಜಕ್ಕೆ ಮಾತ್ರ ಅನುಕೂಲ‌ ಮಾಡುತ್ತಿದೆ. ಇದರ‌ ಮದ್ಯೆ ಸಚಿವ ರಾಮಲಿಂಗಾರೆಡ್ಡಿ ಅವರು ದೀಪಾವಳಿ ಹಬ್ಬದಲ್ಲಿ ಮುಜರಾಯಿಗೆ ಒಳಪಡುವ ದೇವಸ್ಥಾನಗಳಲ್ಲಿ ಗೋ ಪೂಜೆ ಮಾಡಬೇಕು ಎಂದು ಆದೇಶಿಸಿದ್ದಾರೆ. ಅವರ ಆದೇಶಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ರಾಜು ಕಂಬಾಗಿ, ರಾಹುಲ ಔರಂಗಾಬಾದ, ಪ್ರಭುಲಿಂಗ ದೊಡ್ಡಿನ, ಗುರುನಾಥ, ಬಿ.ಹೆಚ್.ಜೋಗಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

You Might Also Like

ಆಳ ಬೇರು, ಮರ ಅಮರ, ನಿಸರ್ಗದ ವರ ಪುಸ್ತಕ ಬಿಡುಗಡೆ ಇಂದು
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ : ದರಗದ
ಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ
ಕರ್ನಾಟಕದ ಕರಾವಳಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 25ರವರೆಗೆ ಮಳೆ
ತೇರು ಮೈದಾನದಲ್ಲಿ ತೋಟಗಾರಿಕೆ ಇಲಾಖೆಯಿಂದ ಫಲ-ಪುಷ್ಪ ಪ್ರದರ್ಶನ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಅತ್ಯಾಧುನಿಕ ಯಶೋದಾ ಮೆಡಿಸಿಟಿ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Next Article ಛಠ್ ಮಹಾಪರ್ವ: ಸಂಸ್ಕೃತಿ, ಪ್ರಕೃತಿ ಮತ್ತು ಏಕತೆ ಸಂಕೇತ : ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?