ಬೆಂಗಳೂರು,16 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಐಟಿ ದಾಳಿಯಲ್ಲಿ ಸಿಕ್ಕ ಹಣಕ್ಕೂ ಕಾಂಗ್ರೆಸ್ಗೂ ಸಂಬಂಧವಿದೆ ಎಂಬ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ನೈತಿಕ ಹೊಣೆಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿ ಬಿಜೆಪಿ ಮುಂದಾಗಿದೆ.
ಹಿಂದೂಸ್ತಾನ್ ಸಮಾಚಾರ್
