ಚಿಕ್ಕಮಗಳೂರು,18ನವೆಂಬರ್ (ಹಿ.ಸ):
ಆ್ಯಂಕರ್ :
ಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
