
ಮೈಸೂರು,15 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಇನ್ನು ಕೆಲವೇ ಕ್ಷಣಗಳಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಖಾಸಗಿ ದರ್ಬಾರ್ ನಡೆಯಲಿದೆ. ಅಲಂಕಾರಗೊಂಡ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಕೆಲವೇ ಕ್ಷಣದಲ್ಲಿ ಅರಮನೆಯ ಸವಾರಿ ತೊಟ್ಟಿಗೆ ತೆರಳಲಿದೆ.
ಹಿಂದೂಸ್ತಾನ್ ಸಮಾಚಾರ್
