ಮೈಸೂರು,24ಅಕ್ಟೋಬರ್ (ಹಿ.ಸ):
ಆ್ಯಂಕರ್ :
ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಾಗಿದೆ. 4.40 ರಿಂದ 5 ಗಳೆ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ, ನಿಗದಿತ ಸಮಯಕ್ಕೆ ಪುಷ್ಪಾರ್ಚನೆ ಆಗದೆ 5.9 ನಿಮಿಷಕ್ಕೆ ಅಂದರೆ 9 ನಿಮಿಷ ತಡವಾಗಿ ಪುಷ್ಪಾರ್ಚನೆ ನೆರವೇರಿದೆ.
ಹಿಂದೂಸ್ತಾನ್ ಸಮಾಚಾರ್
