ಬೆಂಗಳೂರು, 23 ನವೆಂಬರ್ (ಹಿ.ಸ):
ಆ್ಯಂಕರ್ :
ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಇಂದು ದೆಹಲಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತೆರಳಲಿದ್ದಾರೆ. ಈ ನಾಯಕರ ಭೇಟಿಗೆ ಕೇಂದ್ರ ವಿತ್ತ ಸಚಿವರು ಇಂದು ಸಮಯ ನೀಡಿದ್ದಾರೆ. ಒಂದು ವಾರದೊಳಗೆ ಬರ ಪರಿಹಾರ ಘೋಷಣೆ ಮಾಡುವ ನಿರೀಕ್ಷೆಯನ್ನು ಸಚಿವರು ಹೊಂದಿದ್ದಾರೆ,
ಹಿಂದೂಸ್ತಾನ್ ಸಮಾಚಾರ್
