ಕೊಪ್ಪಳ, 14 ಜನವರಿ(ಹಿ.ಸ):
ಆ್ಯಂಕರ್ :
ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗಿದೆ. ಕರ್ನಾಟಕದಲ್ಲೂ ಒಂದು ರಾಮಮಂದಿರ ನಿರ್ಮಾಣವಾಗಿದ್ದು, ಅದು ಮೆಕ್ಕೆಜೋಳದಲ್ಲಿ. ಹೌದು ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ.
ಸರಿಸುಮಾರು ಐದು ಸಾವಿರ ಮೆಕ್ಕೆಜೋಳ ತೆನೆಗಳನ್ನು ಬಳಸಿ ರಾಮಮಂದಿರ ನಿರ್ಮಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
