ಶ್ರೀರಂಗಪಟ್ಟಣ, 16ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಇಂದಿನಿಂದ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಆರಂಭವಾಗಲಿದೆ. ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ಗಜಪಡೆ ಆಗಮಿಸಿದ್ದು ಶ್ರೀರಂಗನಾಥಸ್ವಾಮಿ ದೇವಸ್ಥಾನದ ಬಳಿ 3 ಆನೆಗಳಿಗೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಪೂಜೆ ಸಲ್ಲಿಸಿದ್ದಾರೆ. ಮಹೇಂದ್ರ, ಲಕ್ಷ್ಮೀ, ವಿಜಯ ಆನೆಗಳಿಗೆ ಜಿಲ್ಲಾಡಳಿತ ಕಬ್ಬು, ಬೆಲ್ಲ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದೆ.
ಹಿಂದೂಸ್ತಾನ್ ಸಮಾಚಾರ್
