
ಬೆಂಗಳೂರು , 22ನವೆಂಬರ್ (ಹಿ.ಸ):
ಆ್ಯಂಕರ್ :
ಬೀದರ್, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಬರ ಅಧ್ಯಯನ ಕೈಗೊಂಡಿದ್ದಾರೆ. ಅಧಿವೇಶನದಲ್ಲಿ ಬರದ ಬಗ್ಗೆ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ. ರೈತರ ಸಮಸ್ಯೆ ಬಗ್ಗೆ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
