ಬೆಂಗಳೂರು,25ನವೆಂಬರ್ (ಹಿ.ಸ):
ಆ್ಯಂಕರ್ :
ವೀರ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಕರ್ನಾಟಕದ ಹೆಮ್ಮೆ ಎಂದು ಅಂತಿಮ ದರ್ಶನ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ದೇಶಕ್ಕಾಗಿ ಧೈರ್ಯ, ಶೌರ್ಯದಿಂದ ಎಂ.ವಿ.ಪ್ರಾಂಜಲ್ ಹೋರಾಡಿದ್ದಾರೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಣ್ಯ ಪುತ್ರ. ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಂತಿಮ ದರ್ಶನ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಹಿಂದೂಸ್ತಾನ್ ಸಮಾಚಾರ್
