ಬೆಂಗಳೂರು , 18ನವೆಂಬರ್ (ಹಿ.ಸ):
ಆ್ಯಂಕರ್ :
ಬಾಯಿ ತೆರೆದರೆ ಭಗವದ್ಗೀತೆ, ನಾಲಗೆ ಮೇಲೆ ನೈತಿಕತೆಯ ನಾಟ್ಯ. ಮಾತಿನಲ್ಲೂ ಮೌಲ್ಯಗಳದ್ದೇ ಮಥನ, ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ. ಥೂ.. ನಾಚಿಕೆ ಆಗಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ವಾಗ್ದಾಳಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
