ಬಳ್ಳಾರಿ, 07 ಜುಲೈ (ಹಿ.ಸ.) :
ಆ್ಯಂಕರ್ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯಾದ ಸೌಮ್ಯಶ್ರೀ. ಹೆಚ್ ಅವರಿಗೆ ಪಿಹೆಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಕೆ.ಎಸ್.ಲೋಕೇಶ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಎಲೆಕ್ಟೋಆಕ್ಟಿವ್ ಎನ್-4 ಮ್ಯಾಕ್ರೋಸೈಕಲ್ಸ್ ಫಾರ್ ಸಸ್ಟೈನೇಬಲ್ ಎನರ್ಜಿ ಪೆÇ್ರಡಕ್ಷನ್” ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
