• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಹಲವು ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ
Regional

ಹಲವು ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ

CliQ INDIA
Last updated: July 3, 2025 3:20 am
CliQ INDIA
Share
3 Min Read
SHARE

ಕೊಪ್ಪಳ, 02 ಜುಲೈ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 2025-26ನೇ ಸಾಲಿನ 124ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಮುಂಗಾರು ಹಂಗಾಮಿಗೆ ಜಲಾಶಯದಲ್ಲಿ ಲಭ್ಯವಾಗಬಹುದಾದ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿರುತ್ತದೆ.

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜುಲೈ 2 ರಿಂದ ಜು. 15ರ ವರೆಗೆ ಸರಾಸರಿ 2000 ಕ್ಯೂಸೆಕ್ಸ್ ನಂತೆ, ಜು. 16 ರಿಂದ ಜು. 31ರ ವರೆಗೆ 3000 ಕ್ಯೂಸೆಕ್ಸ್ ನಂತೆ ಮತ್ತು ಆಗಸ್ಟ್ 1 ರಿಂದ ನವೆಂಬರ್ 30ರ ವರೆಗೆ 4100 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಜು. 10 ರಿಂದ ಜು. 31ರ ವರೆಗೆ ಸರಾಸರಿ 700 ಕ್ಯೂಸೆಕ್ಸ್ ನಂತೆ ಮತ್ತು ಆಗಸ್ಟ್ 1 ರಿಂದ ನವೆಂಬರ್ 30ರ ವರೆಗೆ 1300 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಜು. 10 ರಿಂದ ಜು. 31 ರವರೆಗೆ ಸರಾಸರಿ 500 ಕ್ಯೂಸೆಕ್ಸ್ ನಂತೆ ಮತ್ತು ಆಗಸ್ಟ್ 1 ರಿಂದ ನವೆಂಬರ್ 30ರ ವರೆಗೆ 650 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ರಾಯ ಬಸವಣ್ಣ ಕಾಲುವೆಗೆ ಜೂನ್ 1 ರಿಂದ ನವೆಂಬರ್ 30ರ ವರೆಗೆ ಸರಾಸರಿ 220 ಕ್ಯೂಸೆಕ್ಸ್‍ನಂತೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಜುಲೈ 1 ರಿಂದ 25 ಕ್ಯೂಸೆಕ್ಸ್‍ನಂತೆ ಅಥವಾ ಜಲಾಶಯದ ನೀರಿನ ಮಟ್ಟ 1585 ಅಡಿಗಳವರೆಗೆ ನೀರು ಹರಿಸಲು ನಿರ್ಧರಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ. ನದಿಗೆ ಪೂರಕ ಸುಮಾರು 150 ಕ್ಯೂಸೆಕ್ಸ್‍ನಂತೆ ನದಿ ಪೂರಕಕಾರ್ಖಾನೆ ಒಳಗೊಂಡಂತೆ ನೀರು ಹರಿಸಲು ನಿರ್ಧರಿದ್ದು, ನೀರಿನ ಲಭ್ಯೆತೆಯನ್ನು ಆಧರಿಸಿ ನಿಂತ ಬೆಳಗಳನ್ನು ಸಂರಕ್ಷಿಸಲಾಗುವುದು.

ರೈತ ಭಾಂದವರಲ್ಲಿ ಮನವಿ: ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ. ರೈತರು ಅನಧಿಕೃತವಾಗಿ ನೀರು ಪಡೆದು ಭತ್ತ/ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು.

ಪ್ರಸಕ್ತ ಸಾಲಿನ 223ನೇ ತುಂಗಭದ್ರಾ ಮಂಡಳಿ ಸಭೆಯಲ್ಲಿ ಜಲಾಶಯದಲ್ಲಿ 80 ಟಿ.ಎಂ.ಸಿ ಯಷ್ಟು ನೀರನ್ನು ಮಾತ್ರ ಸಂಗ್ರಹಣೆ ಮಾಡಲು ನಿರ್ದರಿಸಿರುವುದರಿಂದ ಹಾಗೂ ಪ್ರಸ್ತುತ ತುಂಗಭದ್ರಾ ಜಲಾಶಯಕ್ಕೆ ಮುಂಬರುವ ದಿನಗಳಲ್ಲಿ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಆವಲಂಭಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕøತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‍ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಅಂಬೇಡ್ಕರ್ ಬದುಕಿನ ಹಾದಿ ಸ್ಪೂರ್ತಿದಾಯಕ : ಸಿದ್ದರಾಮಯ್ಯ
ನೂತನ ವಿಧಾನ ಪರಿಷತ್ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ
ದೆಹಲಿಯ ಸ್ಫೋಟ ; ಬೆಂಗಳೂರಲ್ಲಿ ಕಟ್ಟೆಚ್ಚರ
ಕರ್ನಾಟಕದ 3 ರೈಲಿಗೆ ಪ್ರಧಾನಿ ಇಂದು ಚಾಲನೆ
ಇಂದು ಹಾಸನಾಂಬೆ ದರ್ಶನಕ್ಕೆ ಅಧಿಕೃತ ತೆರೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯ ಮುನ್ಸೂಚನೆ
Next Article 5 ವರ್ಷ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?